ಬಿ.ಎಲ್​. ಸಂತೋಷ್​ ಹೇಳಿಕೆಯಿಂದ ಬಿಜೆಪಿ ಶಾಸಕರು ಹಾಗೂ ಸಚಿವರ ಎದೆಯಲ್ಲಿ ಶುರುವಾಯ್ತು ಭಯ!

ಮೈಸೂರು: ಬಿಜೆಪಿಗೆ ದೇಶಾದ್ಯಂತ ರಾಜಕೀಯ ಯಶಸ್ಸು ಸಿಗುತ್ತಿದೆ. 18 ರಾಜ್ಯಗಳಲ್ಲಿ‌ ಬಿಜೆಪಿ ಅಧಿಕಾರದಲ್ಲಿದೆ. ದೇಶದಲ್ಲಿ ಕನಸು ಕಾಣದಷ್ಟು ದೊಡ್ಡ ಮಟ್ಟದಲ್ಲಿ ಬಿಜೆಪಿ ಬೆಳೆದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು. ಮೈಸೂರಿನ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಸಂತೋಷ್, ಅನೇಕ ರಾಜ್ಯಗಳಲ್ಲಿ ಬಿಜೆಪಿ ಶಾಸಕರು, ಸಂಸದರು ಇದ್ದಾರೆ. ಕಾಂಗ್ರೆಸ್ ದೇಶದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಪ್ರತಿ ಚುನಾವಣೆಯಲ್ಲೂ ಬದಲಾವಣೆ ಆಗ್ತಿದೆ. ಎರಡನೇ ಬಾರಿ ಗೆಲುವು ಸಾಧಿಸೋದು ಎಲ್ಲರಿಗೂ‌ ಕಷ್ಟವಾಗಿದೆ. ಆದರೆ, ಬಿಜೆಪಿ ಅಭ್ಯರ್ಥಿಗಳು ಎರಡು … Continue reading ಬಿ.ಎಲ್​. ಸಂತೋಷ್​ ಹೇಳಿಕೆಯಿಂದ ಬಿಜೆಪಿ ಶಾಸಕರು ಹಾಗೂ ಸಚಿವರ ಎದೆಯಲ್ಲಿ ಶುರುವಾಯ್ತು ಭಯ!