ಸಾಲಕ್ಕೆ ಹೆದರಿ ದುಡುಕಿನ ನಿರ್ಧಾರ: ಮದ್ವೆಯಾದ ಎರಡೇ ವರ್ಷಕ್ಕೆ ಮೈಸೂರಿನಲ್ಲಿ ದಂಪತಿ ಬದುಕು ದುರಂತ ಅಂತ್ಯ
ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ನಲ್ಲಿ ನಿನ್ನೆ (ಜ.26) ನಡೆದಿದೆ. ಸಂತೋಷ್(26) ಮತ್ತು ಭವ್ಯಾ (22) ಮೃತ ದಂಪತಿ. ಮೊದಲು ಊಟದಲ್ಲಿ ವಿಷ ಬೆರೆಸಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದು ಕುಟುಂಬಸ್ಥರಿಗೆ ತಿಳಿದು ಕೂಡಲೇ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆಗೆ ಸಹಕರಿಸದೆ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮದುವೆಯಾಗಿ ಕೇವಲ ಎರಡು ವರ್ಷ ಕಳೆದಿತ್ತು. ಕಳೆದ ಕೆಲ ದಿನಗಳಿಂದ ದಂಪತಿ ಆರ್ಥಿಕ ಸಮಸ್ಯೆಯ ಸುಳಿಯಲ್ಲಿ … Continue reading ಸಾಲಕ್ಕೆ ಹೆದರಿ ದುಡುಕಿನ ನಿರ್ಧಾರ: ಮದ್ವೆಯಾದ ಎರಡೇ ವರ್ಷಕ್ಕೆ ಮೈಸೂರಿನಲ್ಲಿ ದಂಪತಿ ಬದುಕು ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed