ಮಾಜಿ ಸಿಎಂ ಬಿಎಸ್​ವೈ ಕಾರಿನ ಹಿಂದೆ ಹೋಗಲು ಪೈಪೋಟಿ: ಅಪಘಾತದ ಬೆನ್ನಲ್ಲೇ ವಾಗ್ವಾದಕ್ಕಿಳಿದ ನಾಯಕರು

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹಿಂದೆ ಹೋಗಲು ನಡೆದ ಪೈಪೋಟಿ ಸಮಯದಲ್ಲಿ ಎರಡು ಕಾರಗಳ ನಡುವೆ ಅಪಘಾತ ಸಂಭವಿಸಿರುವ ಘಟನೆ ಮೈಸೂರು ರಿಂಗ್ ರಸ್ತೆ ಬಳಿ ಮಂಗಳವಾರ ನಡೆದಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇಂದು (ಆ.23) ನಡೆದ ಸಾವರ್ಕರ್ ರಥಯಾತ್ರೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಸಿಎಂ ಯಡಿಯೂರಪ್ಪ ಅವರ ಆಗಮಿಸಿದ್ದರು. ಈ ವೇಳೆ ಬಿಎಸ್‌ವೈ ಹಿಂದೆ ಸಾಗುವ ಬೆಂಗಾವಲು ವಾಹನಗಳ ಪೈಪೋಟಿಯ ವೇಳೆ ಅಪಘಾತ ಸಂಭವಿಸಿದೆ. ಕೆಎಸ್​ಐಐಡಿಸಿ ನಿರ್ದೇಶಕ … Continue reading ಮಾಜಿ ಸಿಎಂ ಬಿಎಸ್​ವೈ ಕಾರಿನ ಹಿಂದೆ ಹೋಗಲು ಪೈಪೋಟಿ: ಅಪಘಾತದ ಬೆನ್ನಲ್ಲೇ ವಾಗ್ವಾದಕ್ಕಿಳಿದ ನಾಯಕರು