ಚಾಯ್-ಸ್ಯಾಮ್ ಇಬ್ಬರಲ್ಲಿ ಯಾರು ಮೊದಲು ಡಿವೋರ್ಸ್​ ಬಯಸಿದ್ದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಾಗಾರ್ಜುನ!

ಹೈದರಾಬಾದ್​: ಮಾಜಿ ತಾರದಂಪತಿ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನ ಸುದ್ದಿ ಇಡೀ ಚಿತ್ರರಂಗ ಹಾಗೂ ಸಿನಿರಸಿಕರನ್ನು ಅಲ್ಲೋಲ ಕಲ್ಲೋಲ ಮಾಡಿದ್ದು ಹಳೇ ಸಂಗತಿಯಾದರೂ, ಇಬ್ಬರ ನಡುವಿನ ಡಿವೋರ್ಸ್​ಗೆ ಕಾರಣ ಏನಿರಬಹುದೆಂಬ ಹುಡಕಾಟ ಇಂದಿಗೂ ನಡೆಯುತ್ತಲೇ ಇದೆ. ಎಲ್ಲ ಅಂತೆ-ಕಂತೆಗಳ ನಡುವೆ ತಾರಾದಂಪತಿಯ ನಡುವೆ ನಡೆದಿದ್ದಾರೂ ಏನು ಎಂಬ ಕುತೂಹಲ ಮನೆ ಮಾಡಿದ್ದು, ಇದೀಗ ನಾಗಚೈತನ್ಯ ಅವರ ತಂದೆ ನಾಗಾರ್ಜುನ ಕೆಲ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಗಾರ್ಜುನ, ಮೊದಲು ಡಿವೋರ್ಸ್​ ಬಯಸಿದ್ದು … Continue reading ಚಾಯ್-ಸ್ಯಾಮ್ ಇಬ್ಬರಲ್ಲಿ ಯಾರು ಮೊದಲು ಡಿವೋರ್ಸ್​ ಬಯಸಿದ್ದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಾಗಾರ್ಜುನ!