ಚಾಯ್-ಸ್ಯಾಮ್ ಇಬ್ಬರಲ್ಲಿ ಯಾರು ಮೊದಲು ಡಿವೋರ್ಸ್ ಬಯಸಿದ್ದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಾಗಾರ್ಜುನ!
ಹೈದರಾಬಾದ್: ಮಾಜಿ ತಾರದಂಪತಿ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನ ಸುದ್ದಿ ಇಡೀ ಚಿತ್ರರಂಗ ಹಾಗೂ ಸಿನಿರಸಿಕರನ್ನು ಅಲ್ಲೋಲ ಕಲ್ಲೋಲ ಮಾಡಿದ್ದು ಹಳೇ ಸಂಗತಿಯಾದರೂ, ಇಬ್ಬರ ನಡುವಿನ ಡಿವೋರ್ಸ್ಗೆ ಕಾರಣ ಏನಿರಬಹುದೆಂಬ ಹುಡಕಾಟ ಇಂದಿಗೂ ನಡೆಯುತ್ತಲೇ ಇದೆ. ಎಲ್ಲ ಅಂತೆ-ಕಂತೆಗಳ ನಡುವೆ ತಾರಾದಂಪತಿಯ ನಡುವೆ ನಡೆದಿದ್ದಾರೂ ಏನು ಎಂಬ ಕುತೂಹಲ ಮನೆ ಮಾಡಿದ್ದು, ಇದೀಗ ನಾಗಚೈತನ್ಯ ಅವರ ತಂದೆ ನಾಗಾರ್ಜುನ ಕೆಲ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಗಾರ್ಜುನ, ಮೊದಲು ಡಿವೋರ್ಸ್ ಬಯಸಿದ್ದು … Continue reading ಚಾಯ್-ಸ್ಯಾಮ್ ಇಬ್ಬರಲ್ಲಿ ಯಾರು ಮೊದಲು ಡಿವೋರ್ಸ್ ಬಯಸಿದ್ದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಾಗಾರ್ಜುನ!
Copy and paste this URL into your WordPress site to embed
Copy and paste this code into your site to embed