ಬಾಡಿಗೆ ಮನೇಲಿ ಹಾಲು ಉಕ್ಕಿಸಿದ ಕೆಲವೇ ಕ್ಷಣದಲ್ಲಿ ಸಾವಿನ ಹಾದಿ ಹಿಡಿದ ಗೃಹಿಣಿ: ಮನಕಲಕುತ್ತೆ ಈಕೆಯ ನೋವಿನ ಕತೆ

ನೆಲಮಂಗಲ: ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲದ ವಿವರ್ಸ್ ಕಾಲನಿಯಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ಮೂಲದ ಪೂಜಾ (22) ಮೃತ ದುರ್ದೈವಿ. ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸಿದ ಕೆಲವೇ ಕ್ಷಣಗಳಲ್ಲಿ ಪೂಜಾ ನೇಣಿಗೆ ಶರಣಾಗಿದ್ದಾಳೆ. ಎರಡೂವರೆ ವರ್ಷದ ಹಿಂದೆ ಮಂಜುನಾಥ್​ನೊಂದಿಗೆ ಪೂಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಳು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ, ದಿನ ಕಳೆದಂತೆ ಪತಿ ಮಂಜುನಾಥ್​ ಮತ್ತು ಅತ್ತೆ ಶ್ಯಾಮಲಾರಿಂದ ಕಿರುಕುಳ ಶುರುವಾಗಲು ಆರಂಭವಾಯಿತು. ಮದುವೆ ಬಳಿಕ ಮೊದಲ … Continue reading ಬಾಡಿಗೆ ಮನೇಲಿ ಹಾಲು ಉಕ್ಕಿಸಿದ ಕೆಲವೇ ಕ್ಷಣದಲ್ಲಿ ಸಾವಿನ ಹಾದಿ ಹಿಡಿದ ಗೃಹಿಣಿ: ಮನಕಲಕುತ್ತೆ ಈಕೆಯ ನೋವಿನ ಕತೆ