ಎನ್​ಡಿಎಗೆ ನಿತೀಶ್ ವಿದಾಯ? ಮೈತ್ರಿಪಕ್ಷದ ಮೇಲೆ ನಿತೀಶ್ ಆಕ್ರೋಶಕ್ಕೆ ಕಾರಣಗಳು ಹೀಗಿವೆ…

| ರಾಘವ ಶರ್ಮ ನಿಡ್ಲೆ, ನವದೆಹಲಿ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ ಅಧಿಕಾರಕ್ಕೆ 2 ವರ್ಷವಾಗಿದ್ದರೂ ಬಿಜೆಪಿ ಜತೆಗೆ ನಿತೀಶ್ ಕುಮಾರ್ ಸಂಬಂಧ ಅಷ್ಟಕ್ಕಷ್ಟೇ. ಕೇಂದ್ರ ಸರ್ಕಾರದ ಹಲವು ಮಹತ್ವದ ಸಭೆಗಳಲ್ಲಿ ಗೈರಾಗುವ ಕೇಂದ್ರದ ನಾಯಕರಿಗೆ ತಮ್ಮ ಮುನಿಸಿನ ಕುರಿತ ಪರೋಕ್ಷ ಸಂದೇಶಗಳನ್ನು ರವಾನಿಸುತ್ತಿದ್ದ ನಿತೀಶ್, ಇಂದು (ಆ.9) ಪಟನಾದಲ್ಲಿ ಜೆಡಿಯು ಶಾಸಕರು, ಪರಿಷತ್ ಸದಸ್ಯರು ಮತ್ತು ಸಂಸದರೊಂದಿಗೆ ಸಭೆ ಕರೆದಿದ್ದು ರಾಜಕೀಯ ವಲಯದಲ್ಲಿ ವ್ಯಾಪಕ ಕುತೂಹಲ ಕೆರಳಿಸಿದೆ. ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಮತ್ತೊಂದೆಡೆ ಆರ್​ಜೆಡಿ … Continue reading ಎನ್​ಡಿಎಗೆ ನಿತೀಶ್ ವಿದಾಯ? ಮೈತ್ರಿಪಕ್ಷದ ಮೇಲೆ ನಿತೀಶ್ ಆಕ್ರೋಶಕ್ಕೆ ಕಾರಣಗಳು ಹೀಗಿವೆ…