VIDEO! ಶರದ್​ ಪವಾರ್​ ವಿರುದ್ಧ ಮಾತನಾಡಿದ ಬಿಜೆಪಿ ನಾಯಕನಿಗೆ ಎನ್​ಸಿಪಿ ಕಾರ್ಯಕರ್ತರಿಂದ ಕಪಾಳಮೋಕ್ಷ

ಮುಂಬೈ: ನ್ಯಾಷನಲಿಷ್ಟ್​ ಕಾಂಗ್ರೆಸ್​ ಪಾರ್ಟಿ (ಎನ್​ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್​ ಪವಾರ್​ ವಿರುದ್ಧ ಮಾತನಾಡಿದ್ದಕ್ಕೆ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕರ್​ ಅಂಬೇಕರ್​ಗೆ ಎನ್​ಸಿಪಿ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ನಾಯಕನ ಮೇಲೆ ಎನ್​ಸಿಪಿ ಕಾರ್ಯಕರ್ತರು ಕೈ ಮಾಡಿದ ವಿಡಿಯೋವನ್ನು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್​ ಪಾಟೀಲ್​ ತಮ್ಮ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿ ಖಂಡಿಸಿದ್ದಾರೆ. ಮಹಾರಾಷ್ಟ್ರ ಪ್ರದೇಶ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್​ ಅಂಬೇಕರ್​ ಮೇಲೆ ಎನ್​ಸಿಪಿ ಗೂಂಡಾಗಳು ದಾಳಿ ಮಾಡಿದ್ದಾರೆ. ಬಿಜೆಪಿ … Continue reading VIDEO! ಶರದ್​ ಪವಾರ್​ ವಿರುದ್ಧ ಮಾತನಾಡಿದ ಬಿಜೆಪಿ ನಾಯಕನಿಗೆ ಎನ್​ಸಿಪಿ ಕಾರ್ಯಕರ್ತರಿಂದ ಕಪಾಳಮೋಕ್ಷ