VIDEO! ಶರದ್ ಪವಾರ್ ವಿರುದ್ಧ ಮಾತನಾಡಿದ ಬಿಜೆಪಿ ನಾಯಕನಿಗೆ ಎನ್ಸಿಪಿ ಕಾರ್ಯಕರ್ತರಿಂದ ಕಪಾಳಮೋಕ್ಷ
ಮುಂಬೈ: ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ವಿರುದ್ಧ ಮಾತನಾಡಿದ್ದಕ್ಕೆ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕರ್ ಅಂಬೇಕರ್ಗೆ ಎನ್ಸಿಪಿ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ನಾಯಕನ ಮೇಲೆ ಎನ್ಸಿಪಿ ಕಾರ್ಯಕರ್ತರು ಕೈ ಮಾಡಿದ ವಿಡಿಯೋವನ್ನು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ತಮ್ಮ ಟ್ವಿಟರ್ನಲ್ಲಿ ಪೋಸ್ಟ್ ಮಾಡಿ ಖಂಡಿಸಿದ್ದಾರೆ. ಮಹಾರಾಷ್ಟ್ರ ಪ್ರದೇಶ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್ ಅಂಬೇಕರ್ ಮೇಲೆ ಎನ್ಸಿಪಿ ಗೂಂಡಾಗಳು ದಾಳಿ ಮಾಡಿದ್ದಾರೆ. ಬಿಜೆಪಿ … Continue reading VIDEO! ಶರದ್ ಪವಾರ್ ವಿರುದ್ಧ ಮಾತನಾಡಿದ ಬಿಜೆಪಿ ನಾಯಕನಿಗೆ ಎನ್ಸಿಪಿ ಕಾರ್ಯಕರ್ತರಿಂದ ಕಪಾಳಮೋಕ್ಷ
Copy and paste this URL into your WordPress site to embed
Copy and paste this code into your site to embed