ನುಡಿದಂತೆ ನಡೆದ ಸಂಸದೆ ಸುಮಲತಾ ಅಂಬರೀಶ್ಗೆ ಸಾರ್ವಜನಿಕರಿಂದ ಪ್ರಶಂಸೆ
ಮಂಡ್ಯ: ಆಕ್ಸಿಜನ್ ಅಭಾವ ತಪ್ಪಿಸಲು ಸಂಸದೆ ಸುಮಲತಾ ಅಂಬರೀಶ್ ನೆರವು ನೀಡುವ ಮೂಲದ ನುಡಿದಂತೆ ನಡೆದಿದ್ದಾರೆ. ಸುಮಾರು 2000 ಲೀ. ಸಾಮರ್ಥ್ಯದ 20 ಜಂಬೋ ಸಿಲಿಂಡರ್ ಅನ್ನು ಜಿಲ್ಲಾಡಳಿತದ ಮೂಲಕ ಮದ್ದೂರಿನ ಗುರುಶಾಂತಪ್ಪ ಆಸ್ಪತ್ರೆಗೆ ಸುಮಲತಾ ಅವರು ಕಳುಹಿಸಿಕೊಟ್ಟಿದ್ದಾರೆ. ಪ್ರತಿ ದಿನ ಸ್ವಂತ ಹಣದಲ್ಲಿ ಮಂಡ್ಯ ಜಿಲ್ಲೆಗೆ 2000 ಲೀ. ಆಕ್ಸಿಜನ್ ನೀಡುವುದಾಗಿ ಸುಮಲತಾ ಭರವಸೆ ನೀಡಿದ್ದರು. ಕೊವಿಡ್ ನಿರ್ವಹಣೆ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಆಕ್ಸಿಜನ್ ಕೊಡಿಸುವುದಾಗಿ ಹೇಳಿದ್ದರು. ಎಂಪಿ ಫಂಡ್ ಇಲ್ಲದ ಕಾರಣ ಸ್ವಂತ … Continue reading ನುಡಿದಂತೆ ನಡೆದ ಸಂಸದೆ ಸುಮಲತಾ ಅಂಬರೀಶ್ಗೆ ಸಾರ್ವಜನಿಕರಿಂದ ಪ್ರಶಂಸೆ
Copy and paste this URL into your WordPress site to embed
Copy and paste this code into your site to embed