ಅರಣ್ಯಾಧಿಕಾರಿ ಸಾವು ಪ್ರಕರಣ: ಪತ್ನಿಯ ಅಕ್ರಮ ಸಂಬಂಧದ ಮುಖವಾಡ ಕಳಚಲು ಪೊಲೀಸರ ಮೆಗಾ ಪ್ಲಾನ್..!
ಗಜಪತಿ: ಒಡಿಶಾದ ಪರಲಖೆಮುಂಡಿಯ ಅರಣ್ಯ ಸಹಾಯಕ ಸಂರಕ್ಷಕ (ಎಸಿಎಫ್) ಅಧಿಕಾರಿ ಸೌಮ್ಯ ರಂಜನ್ ಮೊಹಪಾತ್ರ ನಿಗೂಢ ಸಾವು ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆಯುತ್ತಿದ್ದು, ಒಡಿಶಾದ ಅಪರಾಧ ವಿಭಾಗದ ಪೊಲೀಸರು ಸೌಮ್ಯ ರಂಜನ್ ಪತ್ನಿ ಬಿದ್ಯಾಭಾರತಿ ಪಾಂಡಾಳನ್ನು ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ. ಬಿದ್ಯಾಭಾರತಿಯನ್ನು ಸುಳ್ಳು ಪತ್ತೆ ಪರೀಕ್ಷೆ ಗುರಿಯಾಗಿಸಲು ಒಡಿಶಾ ರಾಜಧಾನಿ ಭುವನೇಶ್ವರಕ್ಕೆ ಕರೆತರುವ ಸಾಧ್ಯತೆ ಇದೆ. ಈ ಪ್ರಕರಣದ ಪ್ರಮುಖ ಆರೋಪಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಸಂಗ್ರಾಮ್ ಕೇಸರಿ ಬೆಹೆರಾ ಮತ್ತು ಅಡುಗೆ … Continue reading ಅರಣ್ಯಾಧಿಕಾರಿ ಸಾವು ಪ್ರಕರಣ: ಪತ್ನಿಯ ಅಕ್ರಮ ಸಂಬಂಧದ ಮುಖವಾಡ ಕಳಚಲು ಪೊಲೀಸರ ಮೆಗಾ ಪ್ಲಾನ್..!
Copy and paste this URL into your WordPress site to embed
Copy and paste this code into your site to embed