ಅರಣ್ಯಾಧಿಕಾರಿ ಸಾವು ಪ್ರಕರಣ: ಪತ್ನಿಯ ಅಕ್ರಮ ಸಂಬಂಧದ ಮುಖವಾಡ ಕಳಚಲು ಪೊಲೀಸರ ಮೆಗಾ ಪ್ಲಾನ್​..!

ಗಜಪತಿ: ಒಡಿಶಾದ ಪರಲಖೆಮುಂಡಿಯ ಅರಣ್ಯ ಸಹಾಯಕ ಸಂರಕ್ಷಕ (ಎಸಿಎಫ್​) ಅಧಿಕಾರಿ ಸೌಮ್ಯ ರಂಜನ್​ ಮೊಹಪಾತ್ರ ನಿಗೂಢ ಸಾವು ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆಯುತ್ತಿದ್ದು, ಒಡಿಶಾದ ಅಪರಾಧ ವಿಭಾಗದ ಪೊಲೀಸರು ಸೌಮ್ಯ ರಂಜನ್​ ಪತ್ನಿ ಬಿದ್ಯಾಭಾರತಿ ಪಾಂಡಾಳನ್ನು ಪಾಲಿಗ್ರಾಫ್​ (ಸುಳ್ಳು ಪತ್ತೆ) ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ. ಬಿದ್ಯಾಭಾರತಿಯನ್ನು ಸುಳ್ಳು ಪತ್ತೆ ಪರೀಕ್ಷೆ ಗುರಿಯಾಗಿಸಲು ಒಡಿಶಾ ರಾಜಧಾನಿ ಭುವನೇಶ್ವರಕ್ಕೆ ಕರೆತರುವ ಸಾಧ್ಯತೆ ಇದೆ. ಈ ಪ್ರಕರಣದ ಪ್ರಮುಖ ಆರೋಪಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್​ಒ) ಸಂಗ್ರಾಮ್​ ಕೇಸರಿ ಬೆಹೆರಾ ಮತ್ತು ಅಡುಗೆ … Continue reading ಅರಣ್ಯಾಧಿಕಾರಿ ಸಾವು ಪ್ರಕರಣ: ಪತ್ನಿಯ ಅಕ್ರಮ ಸಂಬಂಧದ ಮುಖವಾಡ ಕಳಚಲು ಪೊಲೀಸರ ಮೆಗಾ ಪ್ಲಾನ್​..!