ಪಿಎಫ್ಐ ನಿಷೇಧ, ವಿಚ್ಛಿದ್ರಕಾರಿ ಶಕ್ತಿಗಳಿಗೆ ಸ್ಪಷ್ಟ ಸಂದೇಶ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ

ಬೆಂಗಳೂರು: ಪಿಎಫ್ಐ ಇನ್ನಿತರ ಸಂಘಟನೆಗಳ ಮೇಲೆ‌ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ವಿಧಿಸುವ ಮೂಲಕ ಸಮಾಜ ವಿಘಟನೆ, ದೇಶ ಅಸ್ಥಿರಗೊಳಿಸಲು ಪ್ರಯತ್ನಿಸುವ ವಿಚ್ಛಿದ್ರಕಾರಿ ಶಕ್ತಿಗಳ ಸಂಚು ಫಲಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಿಎಫ್ಐ ನಿಷೇಧ ನಿರ್ಧಾರವನ್ನು ಸ್ವಾಗತಿಸುವೆ. ಪಕ್ಷದ ಕಾರ್ಯಕರ್ತರು ಒತ್ತಡ ಹೇರಿದ್ದರು ಎನ್ನುವ ಕಾರಣಕ್ಕೆ ಎನ್ಐಎ ಕಾರ್ಯಾಚರಣೆ ನಡೆಸಿತು. ನಂತರ ಈ … Continue reading ಪಿಎಫ್ಐ ನಿಷೇಧ, ವಿಚ್ಛಿದ್ರಕಾರಿ ಶಕ್ತಿಗಳಿಗೆ ಸ್ಪಷ್ಟ ಸಂದೇಶ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ