ಬೆಂಗಾವಲು ವಾಹನ ನಿಲ್ಲಿಸಿ ಆಂಬ್ಯುಲೆನ್ಸ್​ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ! ವಿಡಿಯೋ ವೈರಲ್​

ಅಹಮದಾಬಾದ್​: ತವರು ಭೂಮಿ ಗುಜರಾತಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದು, ಇದರ ನಡುವೆ ತಮ್ಮ ಮಾನವೀಯ ಗುಣದಿಂದ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಶುಕ್ರವಾರ ಪ್ರಧಾನಿ ಮೋದಿ ಅವರು ಅಹಮದಾಬಾದ್​ನಿಂದ ಗಾಂಧಿನಗರ ಕಡೆ ಹೊರಟಿದ್ದಾಗ ಮಾರ್ಗ ಮಧ್ಯೆ ತಮ್ಮ ಬೆಂಗಾವಲು ವಾಹವನ್ನು ನಿಲ್ಲಿಸಿ, ಆಂಬ್ಯುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು. ಈ ಮೂಲಕ ವಿವಿಐಪಿ ಸಂಸ್ಕೃತಿಯನ್ನು ಬದಿಗಿಟ್ಟು, ಮಾನವೀಯತೆಗಿಂತ ದೊಡ್ಡದು ಯಾವುದು ಇಲ್ಲ ಎಂಬ ಸಂದೇಶವನ್ನು ಸಾರಿದರು. ಈ ಹಿಂದೆ … Continue reading ಬೆಂಗಾವಲು ವಾಹನ ನಿಲ್ಲಿಸಿ ಆಂಬ್ಯುಲೆನ್ಸ್​ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ! ವಿಡಿಯೋ ವೈರಲ್​