ಮೇಕೆ ಕಳ್ಳರನ್ನು ಚೇಸ್ ಮಾಡಿದ ಇನ್ಸ್ಪೆಕ್ಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು
ಪುದುಕ್ಕೊಟ್ಟೈ: ಮೇಕೆ ಕಳ್ಳರನ್ನು ಹಿಡಿಯಲು ಹೋದ ಸಹಾಯಕ ಇನ್ಸ್ಪೆಕ್ಟರ್ನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ತಮಿಳುನಾಡಿನ ಪುದುಕ್ಕೊಟ್ಟೈಯಲ್ಲಿ ನಡೆದಿದೆ. ತಿರುಚಿರಾಪಳ್ಳಿ ಜಿಲ್ಲೆಯ ನವಲ್ಪಟ್ಟು ಪೊಲೀಸ್ ಠಾಣೆಯಲ್ಲಿ ವಿಶೇಷ ಸಹಾಯಕ ಇನ್ಸ್ಪೆಕ್ಸರ್ ಆಗಿದ್ದ ಭೂಮಿನಾಥನ್ (50) ಕೊಲೆಯಾಗಿದ್ದಾರೆ. ಭಾನುವಾರ ರಾತ್ರಿ ಗಸ್ತಿನಲ್ಲಿದ್ದ ಭೂಮಿನಾಥನ್, ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ತಲೆಗೆ ದಾಳಿ ಮಾಡಿದ್ದಾರೆ. ತಲೆ ಹೊಡೆದು ಹೋಗಿದ್ದು ತೀವ್ರ ರಕ್ತಸ್ರಾವವಾಗಿದ್ದು, ರಕ್ತದ ಮಡುವಿನಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಮೇಕೆಗಳನ್ನು ಕಳ್ಳತನ ಮಾಡಿ, ಅದನ್ನು … Continue reading ಮೇಕೆ ಕಳ್ಳರನ್ನು ಚೇಸ್ ಮಾಡಿದ ಇನ್ಸ್ಪೆಕ್ಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed