ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ದುರಂತ ಸಾವು: ಅಪಘಾತದ ಭೀಕರತೆ ಬಿಚ್ಚಿಟ್ಟ ಆಂಧ್ರದ ಪೊಲೀಸ್​ ಅಧಿಕಾರಿ

ಬೆಂಗಳೂರು: ಇಂದು (ಜುಲೈ 24) ಬೆಳಗ್ಗೆ ಆಂಧ್ರ ಪ್ರದೇಶದ ಚಿತ್ತೂರಿನ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್​ ಠಾಣೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಂಜಾ ಗ್ಯಾಂಗ್​ ಹಿಡಿಯಲು ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಅಪಘಾತ ಹೇಗೆ ಸಂಭವಿಸಿದೆ ಎಂಬುದನ್ನು ಆಂಧ್ರದ ಪೊಲೀಸ್​ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ಚಿತ್ತೂರು ಜಿಲ್ಲೆಯ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ಬಳಿ ಇರುವ ಕೇಳ ಸೇತುವೆಯಲ್ಲಿ ಮುಂಜಾನೆ ಸುಮಾರು 4.55ರ ಸುಮಾರಿಗೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ … Continue reading ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ದುರಂತ ಸಾವು: ಅಪಘಾತದ ಭೀಕರತೆ ಬಿಚ್ಚಿಟ್ಟ ಆಂಧ್ರದ ಪೊಲೀಸ್​ ಅಧಿಕಾರಿ