ಹಂತಕರಿಂದ ಪ್ರವೀಣ್ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಬೆಳ್ಳಾರೆಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಮಧ್ಯರಾತ್ರಿ 12 ಗಂಟೆವರೆಗೂ 144 ಸೆಕ್ಷನ್ ವಿಧಿಸಲಾಗಿದೆ. ಮಂಗಳೂರು ಹೊರತುಪಡಿಸಿ ಜಿಲ್ಲೆಯ ಎಲ್ಲಾ ವ್ಯಾಪ್ತಿಯಲ್ಲೂ 144 ಸೆಕ್ಷನ್ ಜಾರಿಯಲ್ಲಿರಲಿದೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ. ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು 144 ಸೆಕ್ಷನ್ ಜಾರಿ ಮಾಡಿದ್ದು, 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಪ್ರವೀಣ್ … Continue reading ಹಂತಕರಿಂದ ಪ್ರವೀಣ್ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ
Copy and paste this URL into your WordPress site to embed
Copy and paste this code into your site to embed