ಹಂತಕರಿಂದ ಪ್ರವೀಣ್​​ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಹಿನ್ನೆಲೆಯಲ್ಲಿ ಬೆಳ್ಳಾರೆಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಮಧ್ಯರಾತ್ರಿ 12 ಗಂಟೆವರೆಗೂ 144 ಸೆಕ್ಷನ್ ವಿಧಿಸಲಾಗಿದೆ. ಮಂಗಳೂರು ಹೊರತುಪಡಿಸಿ ಜಿಲ್ಲೆಯ ಎಲ್ಲಾ ವ್ಯಾಪ್ತಿಯಲ್ಲೂ 144 ಸೆಕ್ಷನ್​ ಜಾರಿಯಲ್ಲಿರಲಿದೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ. ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು 144 ಸೆಕ್ಷನ್​ ಜಾರಿ ಮಾಡಿದ್ದು, 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಪ್ರವೀಣ್​ … Continue reading ಹಂತಕರಿಂದ ಪ್ರವೀಣ್​​ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ