ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಸುಳ್ಯ, ಪುತ್ತೂರಿನ ವಿವಿಧ ಕಡೆಗಳಲ್ಲಿ ಎನ್​ಐಎ ದಾಳಿ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ) ಇಂದು ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಪ್ರವೀಣ್​ ಹತ್ಯೆ ಮಾಡಿದ ಆರೋಪಿಗಳು ಮತ್ತು ಅವರಿಗೆ ಸಹಕಾರ ನೀಡಿದವರನ್ನು ಎನ್​ಐಎ ವಿಚಾರಣೆ ಮಾಡುತ್ತಿದೆ. ಅಲ್ಲದೆ, ಕೆಲ ಮನೆಗಳು ಹಾಗೂ ಕಟ್ಟಡಗಳ ಮೇಲೆಯೂ ದಾಳಿ ಮಾಡಿದ್ದು, ಎನ್​ಐಎ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಟ್ಟು 32 ಕಡೆ ಎನ್​ಐಎ ಅಧಿಕಾರಿಗಳು ದಾಳಿ … Continue reading ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಸುಳ್ಯ, ಪುತ್ತೂರಿನ ವಿವಿಧ ಕಡೆಗಳಲ್ಲಿ ಎನ್​ಐಎ ದಾಳಿ