ಮಗನಿಗೆ PSI ಕೆಲ್ಸ ಕೊಡಿಸೋ ಆಸೆಗೆ ಬಿದ್ದು 30 ಲಕ್ಷ ರೂ. ಕಳ್ಕೊಂಡ ಮಂಡ್ಯ ರೈತ: ಬಡ್ಡಿ ಕಟ್ಟಲಾಗದೇ ಕಣ್ಣೀರಿಡ್ತಿದೆ ಕುಟುಂಬ

ಮಂಡ್ಯ: ಮಗನಿಗೆ ಪಿಎಸ್​ಐ ಕೆಲಸ ಕೊಡಿಸುವ ಆಸೆಗೆ ಬಿದ್ದ ರೈತನೊಬ್ಬ ಬರೋಬ್ಬರಿ 30.25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಇದೀಗ ರೈತನ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ನಿವಾಸಿ ನಿಂಗರಾಜು, ಮೋಸ ಹೋದ ರೈತ. ಕೋಲಾರ ಮೂಲದ ಮಂಜುನಾಥ್ ಅಲಿಯಾಸ್​ ಅಕ್ಷಯ್ ಮಂಜುನಾಥ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ನಿಂಗರಾಜು ಮಗ ಅರುಣ್ ಕುಮಾರ್ PSI ಪರೀಕ್ಷೆ ಬರೆದಿದ್ದ. ಇದರ ನಡುವೆ ನಿಂಗರಾಜುವಿಗೆ ಬಿಜೆಪಿ ಮುಖಂಡರೊಬ್ಬರ ಮೂಲಕ ಅಕ್ಷಯ್​ ಮಂಜುನಾಥ್​ ಪರಿಚಯವಾಗಿದ್ದ. ತಾನು … Continue reading ಮಗನಿಗೆ PSI ಕೆಲ್ಸ ಕೊಡಿಸೋ ಆಸೆಗೆ ಬಿದ್ದು 30 ಲಕ್ಷ ರೂ. ಕಳ್ಕೊಂಡ ಮಂಡ್ಯ ರೈತ: ಬಡ್ಡಿ ಕಟ್ಟಲಾಗದೇ ಕಣ್ಣೀರಿಡ್ತಿದೆ ಕುಟುಂಬ