PSI ನೇಮಕಾತಿ ಹಗರಣ: ಕಾಂಗ್ರೆಸ್​ ಜತೆಗಿನ ನಂಟಿನ ಬಗ್ಗೆ ಸಿಐಡಿ ಎದುರು ತಿಳಿಸಿದ ದಿವ್ಯಾ ಹಾಗರಗಿ

ಕಲಬುರಗಿ: ತನಗೂ ಹಾಗೂ ಕಾಂಗ್ರೆಸ್​ ಪಕ್ಷಕ್ಕೂ ಇರುವ ನಂಟನ್ನು ಸಿಐಡಿ ತನಿಖಾ ತಂಡದ ಎದುರು ಪಿಎಸ್​ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಹಿರಂಗ ಪಡಿಸಿದ್ದಾರೆ. ದಿವ್ಯಾಗೆ ಆಶ್ರಯ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಸುರೇಶ ಕಾಟೇಗಾಂವರನ್ನು ಬಂಧಿಸಲಾಗಿದೆ. ಸುರೇಶ ಕಾಟೇಗಾಂವ ಸಹೋದರಿ ಸುರೆಖಾ ಕೂಡ ಕಾಂಗ್ರೆಸ್ ನಾಯಕಿ. ಸುರೇಖಾ ಅವರು ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕು ಪಂಚಾಯತ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದಾರೆ. ಸುರೇಶಗೆ ಅಫಜಲಪುರದಲ್ಲಿ ಮರಳು ಬ್ಲಾಕ್ ಟೆಂಡರ್ ಪಡೆಯಲು ದಿವ್ಯಾ ಹಾಗರಗಿ … Continue reading PSI ನೇಮಕಾತಿ ಹಗರಣ: ಕಾಂಗ್ರೆಸ್​ ಜತೆಗಿನ ನಂಟಿನ ಬಗ್ಗೆ ಸಿಐಡಿ ಎದುರು ತಿಳಿಸಿದ ದಿವ್ಯಾ ಹಾಗರಗಿ