ಅಣ್ಣಾವ್ರ ಕುಟುಂಬದ ಬಗ್ಗೆ ಗೌರವವಿದೆ ಆದ್ರೆ ಪುನೀತ್​ ಸರ್​ 5 ಲಕ್ಷ ರೂ. ಕೊಟ್ಟಿಲ್ಲ: ಬುಲೆಟ್​ ಪ್ರಕಾಶ್​ ಪುತ್ರ ರಕ್ಷಕ್​

ಬೆಂಗಳೂರು: ನಟ ಪುನೀತ್​ ರಾಜ್​​ಕುಮಾರ್​ ಅಗಲಿದ ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ಸಮಾಜಮುಖಿ ಕಾರ್ಯಗಳಿಗೆ ಸಂಬಂಧಿಸಿದ ಅನೇಕ ಪೋಸ್ಟ್​ಗಳು ವೈರಲ್​ ಆಗುತ್ತಿದೆ. ಪುನೀತ್​ ಮಾಡಿರುವ ಮಾನವೀಯ ಕೆಲಸಗಳನ್ನು ನೋಡಿದ ಜನರು ಕನ್ನಡ ನಾಡು ಓರ್ವ ಚಿನ್ನದಂತ ವ್ಯಕ್ತಿಯನ್ನು ಕಳೆದುಕೊಂಡಿತಲ್ಲ ಅಂತಾ ಕಂಬನಿ ಮಿಡಿಯುತ್ತಿದ್ದಾರೆ. ಆದರೆ, ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್​ಗಳಲ್ಲಿ ಕೆಲವೊಂದಿಷ್ಟು ನಕಲಿಯು ಇವೆ. ನಟ ಬುಲೆಟ್ ಪ್ರಕಾಶ್ ನಿಧನರಾದಾಗ ಅವರ ಮನೆಗೆ ತೆರಳಿ ಕುಟುಂಬಕ್ಕೆ ಧೈರ್ಯ ತುಂಬಿದ್ದರು ಮತ್ತು 5 ಲಕ್ಷ ರೂ. ಧನಸಹಾಯವನ್ನು ಮಾಡಿದ್ದರು ಅಂತಾ … Continue reading ಅಣ್ಣಾವ್ರ ಕುಟುಂಬದ ಬಗ್ಗೆ ಗೌರವವಿದೆ ಆದ್ರೆ ಪುನೀತ್​ ಸರ್​ 5 ಲಕ್ಷ ರೂ. ಕೊಟ್ಟಿಲ್ಲ: ಬುಲೆಟ್​ ಪ್ರಕಾಶ್​ ಪುತ್ರ ರಕ್ಷಕ್​