ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ ಮಾಡಿದ್ದ ಕಿಡಿಗೇಡಿಯ ಬಂಧನ: ಕೀಳು ಮನಸ್ಥಿತಿಗೆ ಬೆಲೆ ತೆರಲೇಬೇಕು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಅವಹೇಳನಕಾರಿ ಪೊಸ್ಟ್ ಮಾಡಿದ್ದ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ಸೋಮವಾರ (ನವೆಂಬರ್ 1) ಬಂಧಿಸಿದ್ದಾರೆ. ರಾಜ್ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೀವು ನೆನಪಿನಲ್ಲೇ ಇಟ್ಟುಕೊಳ್ಳಿ ಮರೆಯಬೇಡಿ. ನಾವು ಎಣ್ಣೆ ಕುಡಿದು ಬಳಿಕ ಆತನ ಸಮಾಧಿ ಮೇಲೆ ಮೂ** ಮಾಡುತ್ತೇವೆ” ಎಂದು ಕಿಡಿಗೇಡಿಯೊಬ್ಬ ಕಾರಿನಲ್ಲಿ ಕುಳಿತು ಮದ್ಯದ ಬಾಟಲ್ ಕೈಯಲ್ಲಿ ಹಿಡಿದಿರುವ ಫೋಟೋವನ್ನು ಫೋಸ್ಟ್ ಮಾಡಿದ್ದ. ಈ ಫೋಟೋವನ್ನು ಸುದೀಪ್ ಪುತ್ರಿ ಸಾನ್ವಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ … Continue reading ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ ಮಾಡಿದ್ದ ಕಿಡಿಗೇಡಿಯ ಬಂಧನ: ಕೀಳು ಮನಸ್ಥಿತಿಗೆ ಬೆಲೆ ತೆರಲೇಬೇಕು
Copy and paste this URL into your WordPress site to embed
Copy and paste this code into your site to embed