ನಿಲ್ಲದ ಅಭಿಮಾನಿಗಳ ಆತ್ಮಹತ್ಯೆ ಸರಣಿ: ಪುನೀತ್​ ನಿಧನದಿಂದ ಖಿನ್ನತೆಗೆ ಜಾರಿದ್ದ ಅಭಿಮಾನಿ ನೇಣಿಗೆ ಶರಣು

ದಾವಣಗೆರೆ: ಕನ್ನಡ ಚಿತ್ರರಂಗದಲ್ಲಿ ರಾಜಕುಮಾರನಂತೆ ಮೆರೆದಿದ್ದ ನಟ ಪುನೀತ್​ ರಾಜ್​ಕುಮಾರ್​ ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಬರ ಸಿಡಿಲು ಬಡಿದಂತಾಗಿದೆ. ಅಪ್ಪು ಇನ್ನಿಲ್ಲ ಎಂಬುದನ್ನು ಅಭಿಮಾನಿಗಳ ಕೈಯಲ್ಲಿ ಈ ಕ್ಷಣವೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ನೆಚ್ಚಿನ ನಟ ಸಾವಿನಿಂದ ಹೊರಬರಲಾಗದೇ ಅದೇ ನೋವಿನಲ್ಲಿ ಸಾವಿನ ಹಾದಿ ಹಿಡಿಯುತ್ತಿರುವವರ ಸಂಖ್ಯೆ ನಿಲ್ಲುತ್ತಿಲ್ಲ. ಹೌದು, ಪುನೀತ್ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಆಘಾತದಿಂದ ಕೆಲವರು ಸ್ಥಳದಲ್ಲೇ ಪ್ರಾಣ ಬಿಟ್ಟಿರೆ, ಇನ್ನು ಕೆಲವು ಅಪ್ಪು ಕೊರಗಿನಲ್ಲೇ ತಮ್ಮ ಜೀವನವನ್ನು ಕೊನೆಯಾಗಿಸುತ್ತಿದ್ದಾರೆ. ಅದೇ ರೀತಿ … Continue reading ನಿಲ್ಲದ ಅಭಿಮಾನಿಗಳ ಆತ್ಮಹತ್ಯೆ ಸರಣಿ: ಪುನೀತ್​ ನಿಧನದಿಂದ ಖಿನ್ನತೆಗೆ ಜಾರಿದ್ದ ಅಭಿಮಾನಿ ನೇಣಿಗೆ ಶರಣು