ಸರ್ಪ್ರೈಸ್ ಕೊಡ್ತೀನಿ ಅಂತಾ ಕಣ್ಣು ಮುಚ್ಚಿ ಭಾವಿ ಪತಿಯ ಕತ್ತು ಸೀಳಿದ ಯುವತಿಯ ಭಯಾನಕ ಸಂಚು ಹೀಗಿತ್ತು
ವಿಜಯವಾಡ: ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಸರ್ಪ್ರೈಸ್ ಗಿಫ್ಟ್ ಕೊಡುವುದಾಗಿ ಕರೆದು ಭಾವಿ ಪತಿಯ ಕತ್ತು ಕೊಯ್ದಿದ್ದ ಯುವತಿಯೊಬ್ಬಳನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ ಯುವತಿ ತಪ್ಪೊಪ್ಪಿಕೊಂಡಿದ್ದಾಳೆ. ಆಂಧ್ರದ ಅನಕಪಲ್ಲಿ ಜಿಲ್ಲೆಯ ರವಿಕಾಮತಮ್ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಆರೋಪಿಯ ಹೆಸರು ಪುಷ್ಪಾ. ಮದುವೆ ಇಷ್ಟವಿಲ್ಲದಿದ್ದಕ್ಕೆ ಈ ಕೃತ್ಯ ಎಸಗಿದೆ ಎಂದು ಪುಷ್ಪಾ ತಪ್ಪೊಪ್ಪಿಕೊಂಡಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಬಂಧನ ಮಾಡಿ … Continue reading ಸರ್ಪ್ರೈಸ್ ಕೊಡ್ತೀನಿ ಅಂತಾ ಕಣ್ಣು ಮುಚ್ಚಿ ಭಾವಿ ಪತಿಯ ಕತ್ತು ಸೀಳಿದ ಯುವತಿಯ ಭಯಾನಕ ಸಂಚು ಹೀಗಿತ್ತು
Copy and paste this URL into your WordPress site to embed
Copy and paste this code into your site to embed