ನಟ ರಾಘವ ಲಾರೆನ್ಸ್​ ತಲೈವಾ​​ ರಜಿನಿಕಾಂತ್​ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…

ಚೆನ್ನೈ: ಕಾಲಿವುಡ್​ ಸ್ಟಾರ್​ ನಟ ಹಾಗೂ ನಿರ್ದೇಶಕ ರಾಘವ ಲಾರೆನ್ಸ್​ ಅವರು ಸೂಪರ್​ ಸ್ಟಾರ್​ ರಜಿನಿಕಾಂತ್​ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅದರ ಜೊತೆಗೆ ರಾಘವ ಲಾರೆನ್ಸ್​ ಅವರು ರಜಿನಿಕಾಂತ್​ ಅವರನ್ನು ಭೇಟಿ ಮಾಡಿದ್ದೇಕೆ? ಮತ್ತು ಆಶೀರ್ವಾದ ಪಡೆದುಕೊಂಡಿದ್ದೇಕೆ? ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳಿದ್ದು, ಅದಕ್ಕೆ ಉತ್ತರ ಇಲ್ಲಿದೆ. ನಿಮಗೆ ಡಾ. ವಿಷ್ಣುವರ್ಧನ್​ ಅಭಿನಯದ ಸೂಪರ್​ ಹಿಟ್​ ಸಿನಿಮಾ ಆಪ್ತಮಿತ್ರ ನೆನೆಪಿದೆಯಾ? ಯಾರಿಗೆ ತಾನೇ ನೆನಪಿಲ್ಲ. ವಿಷ್ಣು ಸಿನಿಮಾ … Continue reading ನಟ ರಾಘವ ಲಾರೆನ್ಸ್​ ತಲೈವಾ​​ ರಜಿನಿಕಾಂತ್​ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…