ನಟ ರಾಘವ ಲಾರೆನ್ಸ್ ತಲೈವಾ ರಜಿನಿಕಾಂತ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…
ಚೆನ್ನೈ: ಕಾಲಿವುಡ್ ಸ್ಟಾರ್ ನಟ ಹಾಗೂ ನಿರ್ದೇಶಕ ರಾಘವ ಲಾರೆನ್ಸ್ ಅವರು ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರ ಜೊತೆಗೆ ರಾಘವ ಲಾರೆನ್ಸ್ ಅವರು ರಜಿನಿಕಾಂತ್ ಅವರನ್ನು ಭೇಟಿ ಮಾಡಿದ್ದೇಕೆ? ಮತ್ತು ಆಶೀರ್ವಾದ ಪಡೆದುಕೊಂಡಿದ್ದೇಕೆ? ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳಿದ್ದು, ಅದಕ್ಕೆ ಉತ್ತರ ಇಲ್ಲಿದೆ. ನಿಮಗೆ ಡಾ. ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಆಪ್ತಮಿತ್ರ ನೆನೆಪಿದೆಯಾ? ಯಾರಿಗೆ ತಾನೇ ನೆನಪಿಲ್ಲ. ವಿಷ್ಣು ಸಿನಿಮಾ … Continue reading ನಟ ರಾಘವ ಲಾರೆನ್ಸ್ ತಲೈವಾ ರಜಿನಿಕಾಂತ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದು ಇದೇ ಕಾರಣಕ್ಕೆ…
Copy and paste this URL into your WordPress site to embed
Copy and paste this code into your site to embed