ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸಿಕ್ತು ಸೂಕ್ತ ಚಿಕಿತ್ಸೆ

ಮೈಸೂರು: ಗಾಯಗೊಂಡಿರುವ ಆನೆ ಮರಿಗೆ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್​ ನಾಯಕ ಹಾಗೂ ಕೇರಳದ ವಯನಾಡು ಸಂಸದ ರಾಹುಲ್​ ಗಾಂಧಿ ಬರೆದಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿ, ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಮರಿ ಆನೆಗೆ ಚಿಕಿತ್ಸೆ ದೊರೆತಿದೆ. ಭಾರತ್​ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್​ ಗಾಂಧಿ ಆಯುಧ ಪೂಜೆ ಮತ್ತು ವಿಜಯದಶಮಿಯಂದು ತಮ್ಮ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್​ ಹಾಕಿ, ವಿಶ್ರಾಂತಿ ಸಮಯದಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಜೊತೆ ಕಬಿನಿ … Continue reading ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸಿಕ್ತು ಸೂಕ್ತ ಚಿಕಿತ್ಸೆ