ಸಹಾಯಕ ಕೃಷಿ ನಿರ್ದೇಶಕಿಯ ದರ್ಪಕ್ಕೆ ಅಧಿಕಾರಿಗಳು, ಸಿಬ್ಬಂದಿ ‌ಸುಸ್ತೋ ಸುಸ್ತು! ವಿಡಿಯೋ ವೈರಲ್​

ರಾಯಚೂರು: ಇಲ್ಲಿನ ಸಹಾಯಕ ಕೃಷಿ ನಿರ್ದೇಶಕಿಯ ಅಧಿಕಾರದ ದರ್ಪಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸುಸ್ತು ಹೊಡೆದಿದ್ದಾರೆ. ಅಧಿಕಾರಿಯ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಿಂಧನೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಪ್ರಿಯಾಂಕಾ ಎಸ್​ ಅವರ ಶಿಷ್ಟಾಚಾರಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಸತ್ತಿದ್ದಾರೆ. ಕಚೇರಿ ಎಂಟ್ರಿಯಿಂದಲೇ ಪ್ರಿಯಾಂಕಾ ಅವರ ಶಿಷ್ಟಾಚಾರಗಳು ಶುರುವಾಗುತ್ತದೆ. ಇಡೀ ದಿನ ಅವರ ಶಿಷ್ಟಾಚಾರ ಪಾಲಿಸಲು ಆಗದೇ ಸಿಬ್ಬಂದಿ ಹೈರಾಣಾಗಿದ್ದಾರೆ. ಕಚೇರಿ ಗೇಟ್​ನಲ್ಲಿ ಹಾರ್ನ್ ಹಾಕಿ … Continue reading ಸಹಾಯಕ ಕೃಷಿ ನಿರ್ದೇಶಕಿಯ ದರ್ಪಕ್ಕೆ ಅಧಿಕಾರಿಗಳು, ಸಿಬ್ಬಂದಿ ‌ಸುಸ್ತೋ ಸುಸ್ತು! ವಿಡಿಯೋ ವೈರಲ್​