ಸಹಾಯಕ ಕೃಷಿ ನಿರ್ದೇಶಕಿಯ ದರ್ಪಕ್ಕೆ ಅಧಿಕಾರಿಗಳು, ಸಿಬ್ಬಂದಿ ಸುಸ್ತೋ ಸುಸ್ತು! ವಿಡಿಯೋ ವೈರಲ್
ರಾಯಚೂರು: ಇಲ್ಲಿನ ಸಹಾಯಕ ಕೃಷಿ ನಿರ್ದೇಶಕಿಯ ಅಧಿಕಾರದ ದರ್ಪಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸುಸ್ತು ಹೊಡೆದಿದ್ದಾರೆ. ಅಧಿಕಾರಿಯ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಿಂಧನೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಪ್ರಿಯಾಂಕಾ ಎಸ್ ಅವರ ಶಿಷ್ಟಾಚಾರಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಸತ್ತಿದ್ದಾರೆ. ಕಚೇರಿ ಎಂಟ್ರಿಯಿಂದಲೇ ಪ್ರಿಯಾಂಕಾ ಅವರ ಶಿಷ್ಟಾಚಾರಗಳು ಶುರುವಾಗುತ್ತದೆ. ಇಡೀ ದಿನ ಅವರ ಶಿಷ್ಟಾಚಾರ ಪಾಲಿಸಲು ಆಗದೇ ಸಿಬ್ಬಂದಿ ಹೈರಾಣಾಗಿದ್ದಾರೆ. ಕಚೇರಿ ಗೇಟ್ನಲ್ಲಿ ಹಾರ್ನ್ ಹಾಕಿ … Continue reading ಸಹಾಯಕ ಕೃಷಿ ನಿರ್ದೇಶಕಿಯ ದರ್ಪಕ್ಕೆ ಅಧಿಕಾರಿಗಳು, ಸಿಬ್ಬಂದಿ ಸುಸ್ತೋ ಸುಸ್ತು! ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed