ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಿಡಿಒ ಸಸ್ಪೆಂಡ್​

ರಾಯಚೂರು: ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಂಚಾಯತ್​ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯನ್ನು ಅಮಾನತು ಮಾಡಲಾಗಿದೆ. ರಾಯಚೂರಿನ ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅವರಿಂದ ದೇವದುರ್ಗ ತಾಲೂಕಿನ ಮಲ್ಲೇದೇವರಗುಡ್ಡ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜ್ ನಾಯಕ್​ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗ್ರಾ.ಪಂ ಅಧ್ಯಕ್ಷನ ಫೋರ್ಜರಿ ಸಹಿ ಮಾಡಿ ಲಕ್ಷಾಂತರ ರೂ. ಹಣ ಲಪಟಾಯಿಸಲು ಮುಂದಾದ ಆರೋಪದಡಿ ಅಮಾನತು ಮಾಡಲಾಗಿದೆ. ಮಲ್ಲೇದೇವರಗುಡ್ಡ ಗ್ರಾಮ ಪಂಚಾಯಿತಿಯ ಭ್ರಷ್ಟಾಚಾರದ ಬಗ್ಗೆ ಈ ಹಿಂದೆಯೇ ದಿಗ್ವಿಜಯ … Continue reading ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಿಡಿಒ ಸಸ್ಪೆಂಡ್​