ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಿಡಿಒ ಸಸ್ಪೆಂಡ್
ರಾಯಚೂರು: ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯನ್ನು ಅಮಾನತು ಮಾಡಲಾಗಿದೆ. ರಾಯಚೂರಿನ ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅವರಿಂದ ದೇವದುರ್ಗ ತಾಲೂಕಿನ ಮಲ್ಲೇದೇವರಗುಡ್ಡ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜ್ ನಾಯಕ್ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗ್ರಾ.ಪಂ ಅಧ್ಯಕ್ಷನ ಫೋರ್ಜರಿ ಸಹಿ ಮಾಡಿ ಲಕ್ಷಾಂತರ ರೂ. ಹಣ ಲಪಟಾಯಿಸಲು ಮುಂದಾದ ಆರೋಪದಡಿ ಅಮಾನತು ಮಾಡಲಾಗಿದೆ. ಮಲ್ಲೇದೇವರಗುಡ್ಡ ಗ್ರಾಮ ಪಂಚಾಯಿತಿಯ ಭ್ರಷ್ಟಾಚಾರದ ಬಗ್ಗೆ ಈ ಹಿಂದೆಯೇ ದಿಗ್ವಿಜಯ … Continue reading ಅಧ್ಯಕ್ಷನ ಸಹಿಯನ್ನೇ ಪೋರ್ಜರಿ ಮಾಡಿ 60 ಲಕ್ಷ ರೂಪಾಯಿ ಕಬಳಿಸಲು ಯತ್ನಿಸಿದ ಪಿಡಿಒ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed