ಜನರ ಸಮಸ್ಯೆಗೆ ಸ್ಪಂದಿಸದ ಪಿಡಿಒ: ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಸರ್ವ ಸದಸ್ಯರ ಆಕ್ರೋಶ

ರಾಯಚೂರು: ಪಂಚಾಯತ್​ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯ ವರ್ತನೆಯಿಂದ ಬೇಸತ್ತು ಅಧ್ಯಕ್ಷರು ಮತ್ತು ಸದಸ್ಯರೆಲ್ಲ ಸೇರಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದಿರುವ ಘಟನೆ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಅಭಿವೃದ್ಧಿ ಅಧಿಕಾರಿ ಜಯಶ್ರೀ ಅವರ ವರ್ತನೆಯಿಂದ ಬೇಸತ್ತ ಸರ್ವ ಸದಸ್ಯರು ಹಾಗೂ ಅಧ್ಯಕ್ಷನಿಂದ ಪಂಚಾಯತಿಗೆ ಬೀಗ ಜಡಿಯಲಾಗಿದೆ. ತಿಂಗಳಲ್ಲಿ ಮೂರ್ನಾಲ್ಕು ದಿನ ಮಾತ್ರ ಪಿಡಿಒ ಪಂಚಾಯಿತಿ ಬರುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಮೊನ್ನೆ ತುಂಬು ಗರ್ಭಿಣಿ ಸದಸ್ಯೆಯನ್ನು ಸಾಮಾನ್ಯ ಸಭೆಗೆ ಕರೆತಂದು ತಾನು ಎಸ್ಕೇಪ್ ಆಗಿದ್ದಾರೆ. … Continue reading ಜನರ ಸಮಸ್ಯೆಗೆ ಸ್ಪಂದಿಸದ ಪಿಡಿಒ: ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಸರ್ವ ಸದಸ್ಯರ ಆಕ್ರೋಶ