VIDEO| ಜೀವದ ಹಂಗು ತೊರೆದು ವ್ಯಕ್ತಿಯ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ: ಮೆಚ್ಚುಗೆಯ ಮಹಾಪೂರ

ಆಗಾಗ ವ್ಯಕ್ತಿಗಳು ರೈಲಿಗೆ ಸಿಲುಕಿಯೋ, ರೈಲಿನ ಕಂಬಿಗಳ ಮೇಲೆ ಅಚಾನಕ್ಕಾಗಿ ಬಿದ್ದೋ, ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದೊ ಅವಘಡಗಳು ಸಂಭವಿಸುತ್ತಿರುತ್ತವೆ. ಇಂತಹ ವೇಳೆ ಅಲ್ಲಿಯೇ ಇದ್ದ ಪ್ರಯಾಣಿಕರು, ರೈಲ್ವೆ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು, ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಬದುಕಿಸಿದ್ದು ಇದೆ. ಇದೀಗ ಇಂತಹದ್ದೇ ಒಂದು ಘಟನೆ ನಡೆದಿದ್ದು, ರೈಲ್ವೆ ಸಿಬ್ಬಂದಿಯ ಜಾಣತನದಿಂದ ವ್ಯಕ್ತಿಯ ಜೀವ ಉಳಿದಿದೆ. ಹೌದು ರೈಲ್ವೆ ಫ್ಲಾಟ್ ಮೇಲೆ ತಿರುಗಾಡುತ್ತಿದ್ದ ಸತೀಶ್ ಕುಮಾರ್ ಎಂಬ ರೈಲ್ವೆ ಸಿಬ್ಬಂದಿ, ಪ್ರಯಾಣಿಕ ರೈಲ್ವೆ ಹಳಿ ಮೇಲೆ … Continue reading VIDEO| ಜೀವದ ಹಂಗು ತೊರೆದು ವ್ಯಕ್ತಿಯ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ: ಮೆಚ್ಚುಗೆಯ ಮಹಾಪೂರ