ರಕ್ಷಾ ಬಂಧನ: ಗೃಹ ಸಚಿವರಿಗೆ ರಾಖಿ ಕಟ್ಟಿದ ಲೇಡಿ ಕಾನ್ಸ್​ಟೆಬಲ್ಸ್!

ಬೆಂಗಳೂರು: ಸೋದರ, ಸೋದರಿಯರ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ, ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆಯಾಗುತ್ತಿದೆ. ನಿನ್ನೆ ಇಬ್ಬರು ಮಹಿಳಾ ಕಾನ್ಸ್ಟೇಬಲ್‌ಗಳು ರಾಖಿ ಕಟ್ಟಿ ಶುಭ ಕೋರಿದರು. ಅವರಿಗೂ ರಕ್ಷಾಬಂಧನದ ಶುಭಾಶಯ ಕೋರಲಾಯಿತು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹಂಚಿಕೊಂಡಿದ್ದಾರೆ. Koo App ಸೋದರ, ಸೋದರಿಯರ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ, ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆಯಾಗುತ್ತಿದೆ. ನಿನ್ನೆ ಇಬ್ಬರು ಮಹಿಳಾ ಕಾನ್ಸ್ಟೇಬಲ್‌ಗಳು ರಾಖಿ ಕಟ್ಟಿ ಶುಭ ಕೋರಿದರು. ಅವರಿಗೂ ರಕ್ಷಾಬಂಧನದ ಶುಭಾಶಯ ಕೋರಲಾಯಿತು. #RakshaBandhan … Continue reading ರಕ್ಷಾ ಬಂಧನ: ಗೃಹ ಸಚಿವರಿಗೆ ರಾಖಿ ಕಟ್ಟಿದ ಲೇಡಿ ಕಾನ್ಸ್​ಟೆಬಲ್ಸ್!