ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ಶರುವಾಗಿದ್ದು, ಧರ್ಮ ವಿವಾದದ ಬೆಂಕಿಗೆ ಪುನಃ ತುಪ್ಪ ಸುರಿದಂತಾಗಿದೆ. ಕಾಪಾಲ ಬೆಟ್ಟದದ ಏಸು ಕ್ರಿಸ್ತನ ಶಿಲಭೆ ವಿಚಾರದಲ್ಲಿ ಈ ಹಿಂದೆ ಧರ್ಮ ದಂಗಲ್​ ಏರ್ಪಟ್ಟಿತ್ತು. ಇದೀಗ ರೇಷನ್ ಕಾರ್ಡ್ ಹಿಂದೆ ಏಸುಕ್ರಿಸ್ತನ ಫೋಟೋ ಮುದ್ರಣ ಮೂಲಕ ಮತ್ತೆ ಧರ್ಮ ವಿವಾದ ಮುನ್ನೆಲೆಗೆ ಬಂದಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಏಸುಕ್ರಿಸ್ತನ ಫೋಟೋ ಇರುವ ರೇಷನ್​ ಕಾರ್ಡ್​​ಗಳನ್ನು ಹಂಚಿಕೆ ಮಾಡಿರುವ … Continue reading ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು