ಬಂಡಾಯ ನಾಯಕ ಏಕನಾಥ್ ಶಿಂಧೆ ಸಿಡಿಸಿದ ಹೊಸ ಬಾಂಬ್ಗೆ ಮಹಾ ವಿಕಾಸ್ ಅಘಾಡಿ ಮತ್ತಷ್ಟು ಗಢಗಢ!
ನವದೆಹಲಿ: ಶಿವಸೇನಾ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮೈತ್ರಿಯ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡೆದ್ದಿರುವ ಶಿವಸೇನಾ ನಾಯಕ ಏಕನಾಥ್ ಶಿಂಧೆ ಹೊಸ ಬಾಂಬ್ ಸಿಡಿಸಿದ್ದಾರೆ. ಇದುವರೆಗೂ ಶಿಂಧೆ ಬಣದಲ್ಲಿ 40 ಶಾಸಕರಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಶಿಂಧೆ ಅಚ್ಚರಿಯ ಹೇಳಿಕೆ ನೀಡಿದ್ದು, ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಶಿಂಧೆ, ನನ್ನ ಬಳಿ 40 ಅಲ್ಲ 50 ಶಾಸಕರಿದ್ದಾರೆ ಎಂದಿದ್ದಾರೆ. ಶಿವಸೇನಾ ಪಕ್ಷದ … Continue reading ಬಂಡಾಯ ನಾಯಕ ಏಕನಾಥ್ ಶಿಂಧೆ ಸಿಡಿಸಿದ ಹೊಸ ಬಾಂಬ್ಗೆ ಮಹಾ ವಿಕಾಸ್ ಅಘಾಡಿ ಮತ್ತಷ್ಟು ಗಢಗಢ!
Copy and paste this URL into your WordPress site to embed
Copy and paste this code into your site to embed