ಸತ್ತವಳ ಹೆಸರಲ್ಲಿ ಬಂತು ಫೇಸ್​ಬುಕ್ ಫ್ರೆಂಡ್​ ರಿಕ್ವೆಸ್ಟ್​! ಹೆದರಿ ಠಾಣೆಗೆ ದೌಡಾಯಿಸಿದ ಸಂಬಂಧಿಕರು

ಕೊಲ್ಲಂ: ಬಾಳಿ ಬದುಕಬೇಕಾದ ಹಾಗೂ ಅನೇಕರ ಬದುಕಿನ ಆಶಾಕಿರಣವಾಗಿದ್ದ ಕೇರಳದ ಯುವ ವೈದ್ಯೆ ವಿಸ್ಮಯ ನಾಯರ್​ ಆತ್ಮಹತ್ಯೆ ಪ್ರಕರಣ ಇಡೀ ಕೇರಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಬಂಧನವಾಗಿದ್ದ ಪತಿ ಕಿರಣ್​ ಕುಮಾರ್​ ಇದೀಗ ಜಾಮೀನಿನ ಮೇಲೆ ಹೊರಗಡೆ ಇದ್ದಾನೆ. ಈ ಪ್ರಕರಣದಲ್ಲಿ ತಾಜಾ ಬೆಳವಣಿಗೆ ಏನೆಂದರೆ, ಮೃತ ವಿಸ್ಮಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆಯಲಾಗಿದ್ದು, ಇದರಿಂದ ಆಘಾತಕ್ಕೆ ಒಳಗಾಗಿರುವ ವಿಸ್ಮಯ ಸಂಬಂಧಿಕರು ಠಾಣೆಗೆ ದೌಡಾಯಿಸಿ ದೂರು ದಾಖಲಿಸಿದ್ದಾರೆ. ಪ್ರೊಫೈಲ್​ನಲ್ಲಿ ವಿಸ್ಮಯ ಫೋಟೋ ಹಾಕಿ … Continue reading ಸತ್ತವಳ ಹೆಸರಲ್ಲಿ ಬಂತು ಫೇಸ್​ಬುಕ್ ಫ್ರೆಂಡ್​ ರಿಕ್ವೆಸ್ಟ್​! ಹೆದರಿ ಠಾಣೆಗೆ ದೌಡಾಯಿಸಿದ ಸಂಬಂಧಿಕರು