ಸತ್ತವಳ ಹೆಸರಲ್ಲಿ ಬಂತು ಫೇಸ್ಬುಕ್ ಫ್ರೆಂಡ್ ರಿಕ್ವೆಸ್ಟ್! ಹೆದರಿ ಠಾಣೆಗೆ ದೌಡಾಯಿಸಿದ ಸಂಬಂಧಿಕರು
ಕೊಲ್ಲಂ: ಬಾಳಿ ಬದುಕಬೇಕಾದ ಹಾಗೂ ಅನೇಕರ ಬದುಕಿನ ಆಶಾಕಿರಣವಾಗಿದ್ದ ಕೇರಳದ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣ ಇಡೀ ಕೇರಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಬಂಧನವಾಗಿದ್ದ ಪತಿ ಕಿರಣ್ ಕುಮಾರ್ ಇದೀಗ ಜಾಮೀನಿನ ಮೇಲೆ ಹೊರಗಡೆ ಇದ್ದಾನೆ. ಈ ಪ್ರಕರಣದಲ್ಲಿ ತಾಜಾ ಬೆಳವಣಿಗೆ ಏನೆಂದರೆ, ಮೃತ ವಿಸ್ಮಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಇದರಿಂದ ಆಘಾತಕ್ಕೆ ಒಳಗಾಗಿರುವ ವಿಸ್ಮಯ ಸಂಬಂಧಿಕರು ಠಾಣೆಗೆ ದೌಡಾಯಿಸಿ ದೂರು ದಾಖಲಿಸಿದ್ದಾರೆ. ಪ್ರೊಫೈಲ್ನಲ್ಲಿ ವಿಸ್ಮಯ ಫೋಟೋ ಹಾಕಿ … Continue reading ಸತ್ತವಳ ಹೆಸರಲ್ಲಿ ಬಂತು ಫೇಸ್ಬುಕ್ ಫ್ರೆಂಡ್ ರಿಕ್ವೆಸ್ಟ್! ಹೆದರಿ ಠಾಣೆಗೆ ದೌಡಾಯಿಸಿದ ಸಂಬಂಧಿಕರು
Copy and paste this URL into your WordPress site to embed
Copy and paste this code into your site to embed