More

    ಕಾನ್ಸ್​ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ: ಮಾಜಿ ಸಚಿವರ ಕಿಡ್ನಾಪ್​ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

    ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದ್ದು, ಮಾಜಿ ಸಚಿವ ವರ್ತೂರು ಪ್ರಕಾಶ್​ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್​​​ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ.

    ಜೆ.ಬಿ.ನಗರ ಠಾಣಾ ವ್ಯಾಪ್ತಿಯ ಚಲ್ಲಘಟ್ಟ ಏರಿಯಾದ ರೌಡಿಶೀಟರ್​ ಲೋಹಿತ್ ಅಲಿಯಾಸ್​ ರೋಹಿತ್​ ಬಲಗಾಲಿಗೆ ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್​ ಗುಂಡಿಕ್ಕಿದ್ದಾರೆ.

    ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ರೋಹಿತ್​, ಕಾನ್ಸ್​ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಕಾಲಿಗೆ ಗುಂಡಿಕ್ಕಿ ಬಂಧಿಸಿಲಾಗಿದೆ.

    ಆರೋಪಿ ರೋಹಿತ್ ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿ ಮಾತ್ರವಲ್ಲದೆ, ಇಂದಿರಾನಗರ ಠಾಣೆಯಲ್ಲಿ ಕೊಲೆ, ಅಪಹರಣ ಪ್ರಕರಣ ಸೇರಿದಂತೆ ಇತರೆ 17 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಆರೋಪಿಯಾಗಿದ್ದಾನೆ. (ದಿಗ್ವಿಜಯ ನ್ಯೂಸ್​)

    ಅಮಿತಾಭ್​​ ಮನೆಯನ್ನು ಬಾಡಿಗೆಗೆ ಪಡೆದ ಕೃತಿ ಸನೋನ್​: ತಿಂಗಳ ಬಾಡಿಗೆ ಮೊತ್ತ ಕೇಳಿದ್ರೆ ಬೆರಗಾಗ್ತೀರಿ!

    ಕ್ಷೇತ್ರವಾರು ಟ್ರೆಂಡ್ ಹೇಗಿದೆ ಗೊತ್ತಾ?: ವಿಜಯವಾಣಿ ಮತದಾನೋತ್ತರ ಸಮೀಕ್ಷೆ; ವಿಧಾನಪರಿಷತ್ ಕಣ ಸಂಭವನೀಯ ಚಿತ್ರಣ

    ಹಳೆಯ ಕಥೆಗೆ ಹೊಸ ಕ್ಲೈಮ್ಯಾಕ್ಸ್: ದೃಶ್ಯ 2 ಸಿನಿಮಾ ವಿಮರ್ಶೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts