ಕಾನ್ಸ್ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ: ಮಾಜಿ ಸಚಿವರ ಕಿಡ್ನಾಪ್ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದ್ದು, ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ. ಜೆ.ಬಿ.ನಗರ ಠಾಣಾ ವ್ಯಾಪ್ತಿಯ ಚಲ್ಲಘಟ್ಟ ಏರಿಯಾದ ರೌಡಿಶೀಟರ್ ಲೋಹಿತ್ ಅಲಿಯಾಸ್ ರೋಹಿತ್ ಬಲಗಾಲಿಗೆ ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಗುಂಡಿಕ್ಕಿದ್ದಾರೆ. ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ರೋಹಿತ್, ಕಾನ್ಸ್ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ. … Continue reading ಕಾನ್ಸ್ಟೇಬಲ್ ಮೇಲೆ ಮಚ್ಚಿನಿಂದ ಹಲ್ಲೆ: ಮಾಜಿ ಸಚಿವರ ಕಿಡ್ನಾಪ್ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
Copy and paste this URL into your WordPress site to embed
Copy and paste this code into your site to embed