ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ
ಹೈದರಾಬಾದ್: ತಮಿಳುನಾಡಿನ ನೀಲಿಗಿರಿಯ ಕುನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟ 13 ಮಂದಿ ಯೋಧರ ಪೈಕಿ ಆಂಧ್ರಪ್ರದೇಶದ ಲ್ಯಾನ್ಸ್ ನಾಯ್ಕ ಸಾಯಿ ತೇಜ್ ಕೂಡ ಒಬ್ಬರು. ಇವರ ನಿಧನ ಭಾರತೀಯ ಸೇನೆಗೆ ತುಂಬಲಾರದ ನಷ್ಟವೆಂದು ಹೈದರಾಬಾದ್ನ ಮಾಜಿ ಆರ್ಮಿ ಮೇಜರ್ ಭರತ್ ಅಸಿಂಗ್ ರೆಡ್ಡಿ ಹೇಳಿದ್ದಾರೆ. 27 ವರ್ಷದ ಸಾಯಿತೇಜ್ ಅವರು ಆಂಧ್ರದ ಚಿತ್ತೂರು ಜಿಲ್ಲೆಯ ರೆಗಡಿಪಲ್ಲೇ ಗ್ರಾಮದ ನಿವಾಸಿ. ಚಾಲಕನಾಗಿ ವೃತ್ತಿಯನ್ನು ಆರಂಭಿಸಿ, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬಿಪಿನ್ ರಾವತ್ ಅವರ ವೈಯಕ್ತಿಕ … Continue reading ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ
Copy and paste this URL into your WordPress site to embed
Copy and paste this code into your site to embed