ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ

ಹೈದರಾಬಾದ್​: ತಮಿಳುನಾಡಿನ ನೀಲಿಗಿರಿಯ ಕುನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟ 13 ಮಂದಿ ಯೋಧರ ಪೈಕಿ ಆಂಧ್ರಪ್ರದೇಶದ ಲ್ಯಾನ್ಸ್​ ನಾಯ್ಕ​ ಸಾಯಿ ತೇಜ್​ ಕೂಡ ಒಬ್ಬರು. ಇವರ ನಿಧನ ಭಾರತೀಯ ಸೇನೆಗೆ ತುಂಬಲಾರದ ನಷ್ಟವೆಂದು ಹೈದರಾಬಾದ್​ನ ಮಾಜಿ ಆರ್ಮಿ ಮೇಜರ್ ಭರತ್​ ಅಸಿಂಗ್​ ರೆಡ್ಡಿ ಹೇಳಿದ್ದಾರೆ. ​ 27 ವರ್ಷದ ಸಾಯಿತೇಜ್​ ಅವರು ಆಂಧ್ರದ ಚಿತ್ತೂರು ಜಿಲ್ಲೆಯ ರೆಗಡಿಪಲ್ಲೇ ಗ್ರಾಮದ ನಿವಾಸಿ. ಚಾಲಕನಾಗಿ ವೃತ್ತಿಯನ್ನು ಆರಂಭಿಸಿ, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬಿಪಿನ್​ ರಾವತ್​​​ ಅವರ ವೈಯಕ್ತಿಕ … Continue reading ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ