ನಾನಿನ್ನೂ ಜೀವಂತವಾಗಿದ್ದೇನೆ ಅಂದ್ರೆ ಈ ಇಬ್ಬರು ಕಾರಣ! ಚರ್ಚೆ ಹುಟ್ಟುಹಾಕಿದ ಸಮಂತಾ ಹೇಳಿಕೆ

ಹೈದರಾಬಾದ್​: ಕಳೆದ ಅಕ್ಟೋಬರ್​ 2ರಂದು ಸಮಂತಾ ಮತ್ತು ನಾಗಚೈತನ್ಯ ಅಧಿಕೃತವಾಗಿ ಡಿವೋರ್ಸ್​ ಘೋಷಣೆ ಮಾಡಿದ ದಿನದಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಇಬ್ಬರು ಭಾರೀ ಸುದ್ದಿಯಾಗುತ್ತಲೇ ಇದ್ದಾರೆ. ಮಾಜಿ ತಾರಾದಂಪತಿ ಏನೇ ಮಾಡಿದರು, ಏನೇ ಮಾತನಾಡಿದರೂ ಸುದ್ದಿಯಾಗುತ್ತಿದೆ. ಇದೀಗ ಸಮಂತಾ ಹೇಳಿರುವ ಮಾತೊಂದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ನಾಗಚೈತನ್ಯ ಹೆಚ್ಚಾಗಿ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ಆದರೆ, ಸಮಂತಾ ಮಾತ್ರ ಸಿಕ್ಕಾಪಟ್ಟೆ ಸಕ್ರಿಯವಾಗಿದ್ದಾರೆ. ಪ್ರತಿನಿತ್ಯ ಒಂದಲ್ಲ ಒಂದು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಅದು ಕ್ಷಣ ಮಾತ್ರಕ್ಕೆ ವೈರಲ್​ ಆಗುತ್ತದೆ. ಸದ್ಯ … Continue reading ನಾನಿನ್ನೂ ಜೀವಂತವಾಗಿದ್ದೇನೆ ಅಂದ್ರೆ ಈ ಇಬ್ಬರು ಕಾರಣ! ಚರ್ಚೆ ಹುಟ್ಟುಹಾಕಿದ ಸಮಂತಾ ಹೇಳಿಕೆ