ಲೇಔಟ್ ನಿವೇಶನ ಹಂಚಿಕೆಯಲ್ಲಿ ವಂಚನೆ ಆರೋಪ: MLC ಆರ್. ಶಂಕರ್ ಪತ್ನಿ, ಪುತ್ರನ ವಿರುದ್ಧ FIR ದಾಖಲು
ಬೆಂಗಳೂರು: ಲೇಔಟ್ ನಿವೇಶನ ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಎಂಎಲ್ಸಿ ಆರ್.ಶಂಕರ್ ಅವರ ಪುತ್ರ ಮತ್ತು ಪತ್ನಿಯ ಹೆಸರು ಕೇಳಿಬಂದಿದ್ದು, ಎಫ್ಐಆರ್ ಸಹ ದಾಖಲಾಗಿದೆ. ಬಿಜೆಪಿ ಎಂಎಲ್ಸಿ ಆರ್. ಶಂಕರ್ ಅವರ ಪತ್ನಿ ಧನಲಕ್ಷ್ಮಿ ಆರ್ ಶಂಕರ್ ಹಾಗೂ ಪುತ್ರ ಜ್ಯೋತಿರ್ ತೇಜೋಮಯಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ, ರಾಜಣ್ಣ ಎಂಬ ಇನ್ನೊರ್ವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಅಕ್ರಮವಾಗಿ 23 ಸೈಟ್ಗಳನ್ನು ಮಾರಾಟ ಮಾಡುವ ಮೂಲಕ ವಂಚನೆ … Continue reading ಲೇಔಟ್ ನಿವೇಶನ ಹಂಚಿಕೆಯಲ್ಲಿ ವಂಚನೆ ಆರೋಪ: MLC ಆರ್. ಶಂಕರ್ ಪತ್ನಿ, ಪುತ್ರನ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed