ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು
ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೆಣ್ಣೆ ನಗರಿಯಲ್ಲಿಂದು ನಡೆಯುತ್ತಿರುವ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿದ್ದು ಅಭಿಮಾನಿಗಳು ಹಾಗು ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಎರಡು ಕಡೆ ಊಟಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಬಿಸಿಬೇಳೆ ಬಾತ್, ಪಲಾವ್, ಮೊಸರನ್ನ, ಮೈಸೂರು ಪಾಕ್ ಹಾಗೂ ಲಾಡು ತಿನಿಸುಗಳು ಊಟದ ಮೆನುವಿನಲ್ಲಿದೆ. ಸುಮಾರು ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರಿನಿಂದ ಬಂದ 2500 ಬಾಣಸಿಗರು ಊಟ ತಯಾರಿ ಮಾಡಿದ್ದಾರೆ. … Continue reading ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು
Copy and paste this URL into your WordPress site to embed
Copy and paste this code into your site to embed