ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೆಣ್ಣೆ ನಗರಿಯಲ್ಲಿಂದು ನಡೆಯುತ್ತಿರುವ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿದ್ದು ಅಭಿಮಾನಿಗಳು ಹಾಗು ಕಾಂಗ್ರೆಸ್​ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಎರಡು ಕಡೆ ಊಟಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಬಿಸಿಬೇಳೆ ಬಾತ್​​, ಪಲಾವ್​, ಮೊಸರನ್ನ, ಮೈಸೂರು ಪಾಕ್ ಹಾಗೂ ‌ಲಾಡು ತಿನಿಸುಗಳು ಊಟದ ಮೆನುವಿನಲ್ಲಿದೆ. ಸುಮಾರು ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರಿನಿಂದ ಬಂದ 2500 ಬಾಣಸಿಗರು ಊಟ ತಯಾರಿ ಮಾಡಿದ್ದಾರೆ. … Continue reading ಸಿದ್ದರಾಮೋತ್ಸವದಲ್ಲಿ ಕೈ ಕಾರ್ಯಕರ್ತರಿಗೆ ಭರ್ಜರಿ ಭೋಜನ ವ್ಯವಸ್ಥೆ: ಹೀಗಿದೆ ನೋಡಿ ಊಟದ ಮೆನು