ಅದಕ್ಕೆಲ್ಲ ನಾನು ಜವಾಬ್ದಾರನಲ್ಲ: ವೈರಲ್ ಟ್ವೀಟ್ ಬಗ್ಗೆ ಸಮಂತಾರ ಮಾಜಿ ಲವರ್ ನಟ ಸಿದ್ಧಾರ್ಥ್ ಸ್ಪಷ್ಟನೆ..!
ಹೈದರಾಬಾದ್: ಅಕ್ಟೋಬರ್ 2ರಂದು ಸಮಂತಾ ಮತ್ತು ನಾಗಚೈತನ್ಯ ಅಧಿಕೃತವಾಗಿ ಡಿವೋರ್ಸ್ ಘೋಷಣೆ ಮಾಡಿದ ಬೆನ್ನಲ್ಲೇ ನಟ ಸಿದ್ಧಾರ್ಥ್ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ, ಟ್ವಿಟರ್ನಲ್ಲಿ ಟ್ರೆಂಡ್ ಕೂಡ ಆಗಿತ್ತು. ನಾನು ಶಿಕ್ಷಕರಿಂದ ಕಲಿತ ಮೊದಲ ಪಾಠವೆಂದರೆ ಮೋಸಗಾರರು ಎಂದಿಗೂ ಏಳಿಗೆ ಆಗುವುದಿಲ್ಲ ಎಂದು ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ. ಸಮಂತಾ ಡಿವೋರ್ಸ್ ಘೋಷಣೆ ಬೆನ್ನಲ್ಲೇ ಟ್ವೀಟ್ ಮಾಡಿದ್ದರಿಂದ ಅವರನ್ನೇ ಗುರಿಯಾಗಿರಿಸಿ ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ ಎಂದು ಚರ್ಚೆ ಆಗಿತ್ತು. ಟ್ವೀಟ್ ವೈರಲ್ ಆಗಲು ಕಾರಣವೂ … Continue reading ಅದಕ್ಕೆಲ್ಲ ನಾನು ಜವಾಬ್ದಾರನಲ್ಲ: ವೈರಲ್ ಟ್ವೀಟ್ ಬಗ್ಗೆ ಸಮಂತಾರ ಮಾಜಿ ಲವರ್ ನಟ ಸಿದ್ಧಾರ್ಥ್ ಸ್ಪಷ್ಟನೆ..!
Copy and paste this URL into your WordPress site to embed
Copy and paste this code into your site to embed