ಮನೆಗೆ ನುಗ್ಗಿ ಪ್ರೇಯಸಿಯ ಮೊಬೈಲ್ ಫೋನ್ ನೋಡಿದ ಬೆನ್ನಲ್ಲೇ ನಡೆಯಿತು ಘೋರ ದುರಂತ!
ಪಲಕ್ಕಾಡ್: ಪ್ರೀತಿ ಮುರಿದುಕೊಂಡ ಪ್ರೇಯಸಿಯನ್ನು ಮಾಜಿ ಪ್ರಿಯಕರನೊಬ್ಬ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಸೂರ್ಯಪ್ರಿಯಾ (24) ಕೊಲೆಯಾದ ದುರ್ದೈವಿ. ಈಕೆ ಕೊನ್ನಲ್ಲೂರಿನ ಶಿವದಾಸನ್ ಮತ್ತು ಗೀತಾ ದಂಪತಿಯ ಪುತ್ರಿ. ತನ್ನ ನಿವಾಸದಲ್ಲಿ ಯಾರು ಇಲ್ಲದಿದ್ದಾಗ ಸೂರ್ಯಪ್ರಿಯಾ ಹತ್ಯೆಯಾಗಿದ್ದಾರೆ. ಅಂಜುಮೂರ್ತಿಮಂಗಲದ ಅನಕಪ್ಪರ ನಿವಾಸಿ ಸುಜೀಶ್ (27) ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸೂರ್ಯಪ್ರಿಯಾ, ಡೆಮೋಕ್ರೆಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ ಬ್ಲಾಕ್ ಕಮಿಟಿ … Continue reading ಮನೆಗೆ ನುಗ್ಗಿ ಪ್ರೇಯಸಿಯ ಮೊಬೈಲ್ ಫೋನ್ ನೋಡಿದ ಬೆನ್ನಲ್ಲೇ ನಡೆಯಿತು ಘೋರ ದುರಂತ!
Copy and paste this URL into your WordPress site to embed
Copy and paste this code into your site to embed