ಮನೆಗೆ ನುಗ್ಗಿ ಪ್ರೇಯಸಿಯ ಮೊಬೈಲ್​ ಫೋನ್​​ ನೋಡಿದ ಬೆನ್ನಲ್ಲೇ ನಡೆಯಿತು ಘೋರ ದುರಂತ!

ಪಲಕ್ಕಾಡ್​: ಪ್ರೀತಿ ಮುರಿದುಕೊಂಡ ಪ್ರೇಯಸಿಯನ್ನು ಮಾಜಿ ಪ್ರಿಯಕರನೊಬ್ಬ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಸೂರ್ಯಪ್ರಿಯಾ (24) ಕೊಲೆಯಾದ ದುರ್ದೈವಿ. ಈಕೆ ಕೊನ್ನಲ್ಲೂರಿನ ಶಿವದಾಸನ್​ ಮತ್ತು ಗೀತಾ ದಂಪತಿಯ ಪುತ್ರಿ. ತನ್ನ ನಿವಾಸದಲ್ಲಿ ಯಾರು ಇಲ್ಲದಿದ್ದಾಗ ಸೂರ್ಯಪ್ರಿಯಾ ಹತ್ಯೆಯಾಗಿದ್ದಾರೆ. ಅಂಜುಮೂರ್ತಿಮಂಗಲದ ಅನಕಪ್ಪರ ನಿವಾಸಿ ಸುಜೀಶ್​ (27) ಕೊಲೆ ಮಾಡಿದ ಬಳಿಕ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸೂರ್ಯಪ್ರಿಯಾ, ಡೆಮೋಕ್ರೆಟಿಕ್​ ಯೂತ್​ ಫೆಡರೇಶನ್​ ಆಫ್​ ಇಂಡಿಯಾದ ಬ್ಲಾಕ್​ ಕಮಿಟಿ … Continue reading ಮನೆಗೆ ನುಗ್ಗಿ ಪ್ರೇಯಸಿಯ ಮೊಬೈಲ್​ ಫೋನ್​​ ನೋಡಿದ ಬೆನ್ನಲ್ಲೇ ನಡೆಯಿತು ಘೋರ ದುರಂತ!